ಗಿರೀಶ ಕಾರ್ನಾಡ ಅವರು ಐತಿಹಾಸಿಕ-ಪೌರಾಣಿಕ ಕತೆಗಳನ್ನು ಆಧರಿಸಿ ನಾಟಕ ಬರೆಯುತ್ತಾರೆ ಎಂಬ ಆರೋಪ ಸರ್ವೇಸಾಮಾನ್ಯ. ಕಾರ್ನಾಡರ 'ಅಂಜುಮಲ್ಲಿಗೆ' ಅದಕ್ಕೆ ಅಪವಾದದಂತಿದೆ. ಇದೊಂದು ಸಾಮಾಜಿಕ ಕಥಾವಸ್ತು ಉಳ್ಳ ನಾಟಕ. ನಾಟಕೀಯ ಅಂಶಗಳು ಈ ಕೃತಿಯಲ್ಲಿ ಇವೆ. ಆದರೆ, ರಂಗದ ಮೇಲೆ ಮಾತ್ರ ಈ ನಾಟಕ ಯಶಸ್ಸು ಕಾಣಲಿಲ್ಲ. ಓದು ನಾಟಕವಾಗಿ ಪ್ರಿಯವಾಗುತ್ತದೆಯಾದರೂ ಗಾಢವಾಗಿ ತಟ್ಟುವುದಿಲ್ಲ. ಮಾಸ್ಟರ್